ಬೆಂಬಲಿಗರು

ಶುಕ್ರವಾರ, ಡಿಸೆಂಬರ್ 15, 2023

ಪ್ರಾರ್ಥನೆ

 

ಅತ್ತಲಿತ್ತ ಹೋಗದಂತೆ ಹೆಳವನ ಮಾಡಯ್ಯ ತಂದೆ,
ಸುತ್ತಿ ಸುಳಿದು ನೋಡದಂತೆ ಅಂಧಕನ ಮಾಡಯ್ಯ ತಂದೆ.
ಮತ್ತೊಂದ ಕೇಳದಂತೆ ಕಿವುಡನ ಮಾಡಯ್ಯ ತಂದೆ.
ನಿಮ್ಮ ಶರಣರ ಪಾದವಲ್ಲದೆ ಅನ್ಯವಿಷಯಕ್ಕೆಳಸದಂತೆ ಇರಿಸು ಕೂಡಲಸಂಗಮದೇವ.
 
ಇದು ಬಸವಣ್ಣ ನವರ  ಜನಪ್ರಿಯ ವಚನ . ಇಲ್ಲಿ ನಾವು ಋಣಾತ್ಮಕ ಬೇಡಿಕೆಗಳನ್ನು ಕಾಣುತ್ತೇವೆ .  ಗುರಿ ಮಾತ್ರ  ಒಳ್ಳೆಯದು .

ವೈದ್ಯ ಶಾಸ್ತ್ರದಲ್ಲಿ ಹಚಿಸನನ ಪ್ರಾರ್ಥನೆ ಎಂದು ಇದೆ . 
SP Kalantri on X: "From too much zeal for untested ...ತಾನಾಗಿಯೇ ಗುಣವಾಗುವುದು ಖಾತರಿ ಇರುವ ಕಾಯಿಲೆಗಳನ್ನು  ಹಾಗೆಯೇ ಬಿಡಲು ಬಿಡದ ಮನಸ್ಥಿತಿ(ಸುಮ್ಮನೇ ಔಷಧಿ ಕೊಡುವುದು ) ,ಹೊಸತಕ್ಕೆಲ್ಲಾ ಅಂಧ ಪುರಸ್ಕಾರ ಮತ್ತು ಹಳೆಯದೆಲ್ಲವೂ  ಗೌಣ ಎಂಬ ತಿರಸ್ಕಾರ :ವಿವೇಕವನ್ನು ಜ್ಞಾನದ ಮುಂದೆ  ,ಅಂತೆಯೇ ವಿಜ್ಞಾನವನ್ನು ಕಲೆಯ ಮುಂದೆ ,ಬುದ್ದಿವಂತಿಗೆಯನ್ನು ಸಾಮಾನ್ಯ ಜ್ಞಾನದ ಮೇಲೆ  ಇಡುವುದು :ರೋಗಿಗಳನ್ನು ಕೇಸ್ ಎಂದು ನೋಡುವದು , ನಮ್ಮ ಚಿಕಿತ್ಸೆಯು ರೋಗದ ಬಳಲುವಿಕೆಗಿಂತ ಹೆಚ್ಚು ಅಸಹನೀಯವಾಗುವಂತೆ ಮಾಡುವುದು --ದೇವರೇ ಇಂತಹುಗಳಿಂದ ನನ್ನನ್ನು ದೂರವಿಡು

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ